ಹಾಡಹಗಲೇ ರಸ್ತೆಬದಿ ನಿಂತಿದ್ದ ಕಾರಿನ ಗಾಜು ಒಡೆದು ಲಕ್ಷಾಂತರ ರೂ.ದೋಚಿದ ಕಳ್ಳರು

ಆನೇಕಲ್: ಕಾರಿನ ಗ್ಲಾಸ್ ಒಡೆದು ಲಕ್ಷಾಂತರ ರೂಪಾಯಿ ಹಣ ಕಳ್ಳತನ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್​ನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ದೊಡ್ಡಹಾಗಡೆ ಗ್ರಾಮದ ಮಂಜುನಾಥ್ ಎಂಬುವವರಿಗೆ ಸೇರಿದ ಲಕ್ಷಾಂತರ ಹಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಚಂದಾಪುರದ ಸ್ವಾಮಿ ವಿವೇಕಾನಂದ ಕಾಲೇಜು ಮುಂಭಾಗ ಕಳ್ಳತನವಾಗಿದ್ದು, ಬ್ಯಾಂಕಿಗೆ ಹಣ ಕಟ್ಟಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮಾರ್ಗ ಮಧ್ಯೆ ರಸ್ತೆಯಲ್ಲಿ ಕಾರು ನಿಲ್ಲಿಸಿ ಕಾಲೇಜಿನ ಒಳಗೆ ತೆರಳಿದ್ದ ವೇಳೆ ಕಳ್ಳರು ಕೈ ಚಳಕ ತೋರಿದ್ದಾರೆ. ಹಿಂಬದಿ ಸೀಟಿನಲ್ಲಿ 5 … Continue reading ಹಾಡಹಗಲೇ ರಸ್ತೆಬದಿ ನಿಂತಿದ್ದ ಕಾರಿನ ಗಾಜು ಒಡೆದು ಲಕ್ಷಾಂತರ ರೂ.ದೋಚಿದ ಕಳ್ಳರು