ಹಾಡಹಗಲೇ ರಸ್ತೆಬದಿ ನಿಂತಿದ್ದ ಕಾರಿನ ಗಾಜು ಒಡೆದು ಲಕ್ಷಾಂತರ ರೂ.ದೋಚಿದ ಕಳ್ಳರು
ಆನೇಕಲ್: ಕಾರಿನ ಗ್ಲಾಸ್ ಒಡೆದು ಲಕ್ಷಾಂತರ ರೂಪಾಯಿ ಹಣ ಕಳ್ಳತನ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ದೊಡ್ಡಹಾಗಡೆ ಗ್ರಾಮದ ಮಂಜುನಾಥ್ ಎಂಬುವವರಿಗೆ ಸೇರಿದ ಲಕ್ಷಾಂತರ ಹಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಚಂದಾಪುರದ ಸ್ವಾಮಿ ವಿವೇಕಾನಂದ ಕಾಲೇಜು ಮುಂಭಾಗ ಕಳ್ಳತನವಾಗಿದ್ದು, ಬ್ಯಾಂಕಿಗೆ ಹಣ ಕಟ್ಟಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮಾರ್ಗ ಮಧ್ಯೆ ರಸ್ತೆಯಲ್ಲಿ ಕಾರು ನಿಲ್ಲಿಸಿ ಕಾಲೇಜಿನ ಒಳಗೆ ತೆರಳಿದ್ದ ವೇಳೆ ಕಳ್ಳರು ಕೈ ಚಳಕ ತೋರಿದ್ದಾರೆ. ಹಿಂಬದಿ ಸೀಟಿನಲ್ಲಿ 5 … Continue reading ಹಾಡಹಗಲೇ ರಸ್ತೆಬದಿ ನಿಂತಿದ್ದ ಕಾರಿನ ಗಾಜು ಒಡೆದು ಲಕ್ಷಾಂತರ ರೂ.ದೋಚಿದ ಕಳ್ಳರು
Copy and paste this URL into your WordPress site to embed
Copy and paste this code into your site to embed