More

    ದೇಗುಲದಲ್ಲಿ ಶಿವಲಿಂಗ ಕದ್ದೊಯ್ದ ಕಳ್ಳರು

    ಯಳಂದೂರು: ತಾಲೂಕಿನ ಯರಗಂಬಳ್ಳಿ ಗ್ರಾಮದ ಹೊರವಲಯದಲ್ಲಿರುವ ಗಂಗವಾಡಿ-ದಾಸನಹುಂಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಮೀಪದಲ್ಲಿರುವ ಮಣ್ಣು ಬಸವೇಶ್ವರ ದೇಗುಲದ ಗರ್ಭಗುಡಿಯಲ್ಲಿದ್ದ ಶಿವಲಿಂಗ ಶುಕ್ರವಾರ ರಾತ್ರಿ ಕಳವಾಗಿದೆ.\

    ಯರಗಂಬಳ್ಳಿ, ದಾಸನಹುಂಡಿ, ಗಂಗವಾಡಿ, ಕೆ. ದೇವರಹಳ್ಳಿ ಗ್ರಾಮಗಳಿಗೆ ಈ ದೇವಸ್ಥಾನ ಸೇರಿದೆ. ಈ ದೇಗುದಲ್ಲಿ ಶುಕ್ರವಾರ ಮಧ್ಯರಾತ್ರಿ ಬೀಗ ಒಡೆದಿರುವ ಕಳ್ಳರು, ಗರ್ಭಗುಡಿಯಲ್ಲಿದ್ದ ಹಲವು ಶತಮಾನಗಳ ಇತಿಹಾಸವುಳ್ಳ ಶಿವಲಿಂಗವನ್ನು ಕದ್ದಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಗ್ರಾಮದ ಮುಖಂಡರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಯಳಂದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts