ಆರು ದಿನಗಳಲ್ಲಿ ಮೂರನೇ ಜೀವ ಬೆದರಿಕೆ! ಪೊಲೀಸರು ಏನೂ ಮಾಡಲು ಸಾಧ್ಯವಿಲ್ಲ ಎಂದ ಇ-ಮೇಲ್!
ನವದೆಹಲಿ: ಮಾಜಿ ಕ್ರಿಕೆಟ್ ಆಟಗಾರ ಹಾಗೂ ಬಿಜೆಪಿ ಸಂಸದ ಗೌತಮ್ ಗಂಭೀರ್ಗೆ ‘ಐಸಿಸ್ ಕಾಶ್ಮೀರ್’ ಉಗ್ರ ಸಂಘಟನೆಯಿಂದ ಆರು ದಿನಗಳಲ್ಲಿ ಮೂರನೇ ಜೀವ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಗಂಭೀರ್ ಮತ್ತು ಅವರ ಕುಟುಂಬಕ್ಕೆ ನೀಡಲಾಗಿರುವ ಇಂದಿನ ಬೆದರಿಕೆಯಲ್ಲಿ “ದೆಹಲಿ ಪೊಲೀಸ್ ಮತ್ತು (ಡಿಸಿಪಿ) ಶ್ವೇತ ಚೌಹಾನ್ ಏನೂ ಮಾಡಲು ಸಾಧ್ಯವಿಲ್ಲ” ಎಂದು ಬರೆದಿದೆ ಎನ್ನಲಾಗಿದೆ. ಪೂರ್ವ ದೆಹಲಿಯ ಲೋಕಸಭಾ ಸದಸ್ಯ ಗೌತಮ್ ಗಂಭೀರ್ ನ.23 ರ ರಾತ್ರಿ ಈ ಬಗ್ಗೆ ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿದ್ದರು. … Continue reading ಆರು ದಿನಗಳಲ್ಲಿ ಮೂರನೇ ಜೀವ ಬೆದರಿಕೆ! ಪೊಲೀಸರು ಏನೂ ಮಾಡಲು ಸಾಧ್ಯವಿಲ್ಲ ಎಂದ ಇ-ಮೇಲ್!
Copy and paste this URL into your WordPress site to embed
Copy and paste this code into your site to embed