ರವಿ ಬೆಳೆಗೆರೆ ವೃತ್ತಿ ಬದುಕಿನಲ್ಲಿ ಎಷ್ಟು ಅಪಾಯಗಳನ್ನು ಎದುರಿಸಿದ್ದರು ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ!
ಬಳ್ಳಾರಿ: ಖ್ಯಾತ ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ ಎಂಬುದು ಕನ್ನಡ ಸಾಹಿತ್ಯ ಲೋಕ ಮತ್ತು ಪತ್ರಿಕಾ ರಂಗಕ್ಕೆ ಆದಂತಹ ದೊಡ್ಡ ನಷ್ಟ. ಬೆಳಗೆರೆ ಅವರ ಬರವಣಿಗೆಯನ್ನು ಸ್ಪೂರ್ತಿಯಾಗಿರಿಸಿಕೊಂಡಿದ್ದ ಸಾವಿರಾರು ಅಭಿಮಾನಿಗಳಿಗೆ ಇದಕ್ಕಿಂತ ದೊಡ್ಡ ಆಘಾತ ಬೇರೆ ಇಲ್ಲ. ವೃತ್ತಿ ಧರ್ಮವನ್ನು ಪಾಲಿಸುತ್ತಿದ್ದ ರವಿ ಬೆಳೆಗೆರೆಯವರು ತಮ್ಮ ವೃತ್ತಿ ಬದುಕಿನಲ್ಲಿ ಎಷ್ಟು ಅಪಾಯಗಳನ್ನು ಎದುರಿಸಿದ್ದರು ಎನ್ನುವುದಕ್ಕೆ ಈ ಒಂದು ಘಟನೆ ಸಾಕ್ಷಿಯಾಗಿದೆ. ಇದನ್ನೂ ಓದಿ: ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಇನ್ನಿಲ್ಲ 2006ರಲ್ಲಿ ಕಳ್ಳರ ಗ್ಯಾಂಗ್ ಒಂದು ಬೆಳೆಗೆರೆ … Continue reading ರವಿ ಬೆಳೆಗೆರೆ ವೃತ್ತಿ ಬದುಕಿನಲ್ಲಿ ಎಷ್ಟು ಅಪಾಯಗಳನ್ನು ಎದುರಿಸಿದ್ದರು ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ!
Copy and paste this URL into your WordPress site to embed
Copy and paste this code into your site to embed