‘ದೃಶ್ಯ’ ಸಿನಿಮಾ ಕಥೆ ನೆನಪಿಸಿತು ಅರ್ಚಕರ ಕೊಲೆ ರಹಸ್ಯ; ಕ್ಲೈಮ್ಯಾಕ್ಸ್ನತ್ತ ತನಿಖೆ…
ಬೆಂಗಳೂರು: ಮೂರು ತಿಂಗಳ ಹಿಂದೆ ಕಾಣೆಯಾಗಿದ್ದ ಅರ್ಚಕರನ್ನು ಅಪಹರಣ ಮಾಡಿ ಕೊಲೆ ಮಾಡಿರುವುದಾಗಿ ಆರೋಪ ಕೇಳಿಬಂದಿದ್ದು, ಕಾಡುಗೋಡಿ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಡುಗೋಡಿಯ ಕಾಶಿ ವಿಶ್ವೇಶ್ವರಸ್ವಾಮಿ ದೇವಸ್ಥಾನದ ಅರ್ಚಕ ನೀಲಕಂಠ ದೀಕ್ಷಿತ್ ಅಲಿಯಾಸ್ ದೊರೆ (57) ಕಾಣೆಯಾದವರು. ಇವರ ಅಣ್ಣ ನರಸಿಂಹಮೂರ್ತಿ ದೀಕ್ಷಿತ್ ನೀಡಿದ ದೂರಿನ ಮೇರೆಗೆ ಮಂಜುನಾಥ್ ವಿರುದ್ಧ ಎಫ್ಐಆರ್ ದಾಖಲಿಸಿ ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜಮೀನು ಮಾರಾಟದಿಂದ ಬಂದ ಹಣದಲ್ಲಿ ನೀಲಕಂಠ ದೀಕ್ಷಿತ್, ಮೈಸೂರು, ನಂಜನಗೂಡಿನಲ್ಲಿ ಜಮೀನು ಖರೀದಿಸಿ ಉಳಿದ ಹಣವನ್ನು … Continue reading ‘ದೃಶ್ಯ’ ಸಿನಿಮಾ ಕಥೆ ನೆನಪಿಸಿತು ಅರ್ಚಕರ ಕೊಲೆ ರಹಸ್ಯ; ಕ್ಲೈಮ್ಯಾಕ್ಸ್ನತ್ತ ತನಿಖೆ…
Copy and paste this URL into your WordPress site to embed
Copy and paste this code into your site to embed