ಇದು ನನ್ನ ಕೊನೆಯ ಚುನಾವಣೆ; ಮುಂದೆ ಮಗ ಯತೀಂದ್ರ, ಮೊಮ್ಮಗ ಧವನ್ ಇದ್ದಾರೆ…
ನಂಜನಗೂಡು: ನಿಮ್ಮ ಉತ್ಸಾಹ ನೋಡಿದರೆ ಏನು ಮಾತನಾಡಬೇಕೆಂದು ಗೊತ್ತಾಗುತ್ತಿಲ್ಲ. ಇದೇ ನನ್ನ ಕೊನೆಯ ಚುನಾವಣೆ. ಮುಂದೆ ಮಗ ಯತೀಂದ್ರ ಮತ್ತು ಮೊಮ್ಮಗ ಧವನ್ ಇದ್ದಾನೆ. ನಿಮ್ಮೆಲ್ಲರ ಆಶೀರ್ವಾದ ಬಯಸಿ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೊಡ್ಡ ಅಂತರದಿಂದ ಗೆಲ್ಲಿಸುತ್ತೀರಿ! ವರುಣ ಕ್ಷೇತ್ರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಮಾತನಾಡುತ್ತಾ, ಬಿಜೆಪಿಯವರು ವರುಣ ಕ್ಷೇತ್ರದಲ್ಲಿ ಹುಟ್ಟಿ ಬೆಳೆದವರಿಗೆ ಚುನಾವಣೆಗೆ ಸ್ಪರ್ಧಿಸುವ ಅವಕಾಶ ನೀಡಿಲ್ಲ. ಬೆಂಗಳೂರಿನಿಂದ ವಿ.ಸೋಮಣ್ಣ ಅವರನ್ನು ಕರೆತಂದು ನಿಲ್ಲಿಸಿದ್ದಾರೆ. … Continue reading ಇದು ನನ್ನ ಕೊನೆಯ ಚುನಾವಣೆ; ಮುಂದೆ ಮಗ ಯತೀಂದ್ರ, ಮೊಮ್ಮಗ ಧವನ್ ಇದ್ದಾರೆ…
Copy and paste this URL into your WordPress site to embed
Copy and paste this code into your site to embed