ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು: ನಾಯಕ ರೋಹಿತ್ ಕೊಟ್ಟ ಕಾರಣ ಹೀಗಿದೆ…
ನವದೆಹಲಿ: ಟಿ20 ವಿಶ್ವಕಪ್(T20 World Cup)ನಲ್ಲಿ ಸೆಮಿಫೈನಲ್ ಪ್ರವೇಶ ಪಡೆದಿದ್ದ ಭಾರತ (India) ತಂಡ ಮಹತ್ವದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು ಅನುಭವಿಸುವ ಮೂಲಕ ಟೂರ್ನಿಯಿಂದಲೇ ಹೊರ ಬಿದ್ದಿದೆ. ಕೋಟ್ಯಂತರ ಕ್ರೀಡಾಭಿಮಾನಿಗಳಿಗೆ ಈ ಸೋಲು ಆಘಾತವನ್ನುಂಟು ಮಾಡಿದೆ. ನಾಯಕ ರೋಹಿತ್ ಶರ್ಮ (Rohit Sharma) ಕ್ರೀಡಾಂಗಣದಲ್ಲೇ ಕಣ್ಣೀರಿಟ್ಟಿದ್ದಾರೆ. ತಂಡದ ಸೋಲಿನ ಬಗ್ಗೆ ಮಾತನಾಡಿರುವ ರೋಹಿತ್, ಬೌಲಿಂಗ್ನಲ್ಲಿ ಸರಿಯಾದ ನಿರ್ವಹಣೆ ತೋರಲು ಮತ್ತು ಯೋಜನೆಗಳನ್ನು ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ ಎಂದಿದ್ದಾರೆ. ಇಂದಿನ ಪಂದ್ಯ ಹೇಗೆ ತಿರುವು ಪಡೆದುಕೊಂಡಿತು ಎಂಬುದು … Continue reading ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು: ನಾಯಕ ರೋಹಿತ್ ಕೊಟ್ಟ ಕಾರಣ ಹೀಗಿದೆ…
Copy and paste this URL into your WordPress site to embed
Copy and paste this code into your site to embed