ಈ ಸಲ ಪ್ರಾದೇಶಿಕ ಪಕ್ಷಕ್ಕೇ ಸ್ಪಷ್ಟ ಬಹುಮತ: ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಎಚ್​​ಡಿಕೆ ವಿಶ್ವಾಸ

ಮೈಸೂರು: ಎರಡು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು ಪ್ರಾದೇಶಿಕ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ಸ್ಥಾಪನೆ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ನಡೆಯುತ್ತಿರುವ ಜೆಡಿಎಸ್ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಅವರು ಈ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಚಾಮುಂಡೇಶ್ವರಿ ತಾಯಿಯ ಸನ್ನಿಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ದಾರೆ. ಹಾಸನದ ಪುಣ್ಯ ಭೂಮಿಯಲ್ಲಿ ಜನ್ಮ ಪಡೆದು ರಾಮನಗರ ಜನತೆಯ ಆಶೀರ್ವಾದ ಪಡೆದಿದ್ದೇನೆ. ರೈತರ ಮಕ್ಕಳಾಗಿ ಹುಟ್ಟಿದ್ದೇವೆ, ರೈತರಾಗಿಯೇ ಭೂಮಿಗೆ ಹೋಗಬೇಕು ಎಂಬುದು ತಂದೆ … Continue reading ಈ ಸಲ ಪ್ರಾದೇಶಿಕ ಪಕ್ಷಕ್ಕೇ ಸ್ಪಷ್ಟ ಬಹುಮತ: ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಎಚ್​​ಡಿಕೆ ವಿಶ್ವಾಸ