ಕರೊನಾ ವಿರುದ್ಧ ದೃಢ ಸಂಕಲ್ಪ : ಚುನಾವಣೆ ಎದುರಿದ್ದರೂ ಈ ಹಳ್ಳಿ ಪೂರ್ಣ ಬಂದ್ !
ಭೋಪಾಲ್ : ಕರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಲವಂತವಾದ ಕರ್ಫ್ಯೂ, ಲಾಕ್ಡೌನ್ಗಳಿಂದ ಹಿಡಿದು ಜನರೇ ಮುಂದಾಗಿ ಮಾಡಬಹುದಾದ ಜನತಾ ಕರ್ಫ್ಯೂ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮತ್ತು ಕರ್ನಾಟಕದಲ್ಲೇ ನಡೆಯುತ್ತಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನಜಂಗುಳಿ ಸೇರಿದ್ದನ್ನು ನಾವು ಕಂಡಿದ್ದೇವೆ. ಉಪಚುನಾವಣೆ ನಡೆಯುತ್ತಿರುವ ಮಧ್ಯಪ್ರದೇಶದ ದಾಮೋಹ್ ವಿಧಾನಸಭಾ ಕ್ಷೇತ್ರದಲ್ಲಿರುವ ಒಂದು ಹಳ್ಳಿ ಈ ವಿಷಯದಲ್ಲಿ ಮಾದರಿಯಾಗಿ ನಡೆದುಕೊಳ್ಳುತ್ತಿದೆ. ದಾಮೋಹ್ನಲ್ಲಿ ಇನ್ನೆರಡು ದಿನಗಳಲ್ಲಿ ಮತದಾನವಿದ್ದು, ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ನ … Continue reading ಕರೊನಾ ವಿರುದ್ಧ ದೃಢ ಸಂಕಲ್ಪ : ಚುನಾವಣೆ ಎದುರಿದ್ದರೂ ಈ ಹಳ್ಳಿ ಪೂರ್ಣ ಬಂದ್ !
Copy and paste this URL into your WordPress site to embed
Copy and paste this code into your site to embed