ನಗರ ಪ್ರದೇಶಗಳಲ್ಲಿರುವ ಕೆಲ ಬ್ಯಾಂಕ್ ಶಾಖೆಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಚಿಂತನೆ ನಡೆಸಲಾಗುತ್ತಿದೆ. ಕರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಸಿಬ್ಬಂದಿ ಆರೋಗ್ಯದ ದೃಷ್ಟಿಯಿಂದಾಗಿ ಈ ಕ್ರಮ ತೆಗೆದುಕೊಳ್ಳಲಾಗುವುದು ಎನ್ನಲಾಗಿದೆ. ದೇಶದಲ್ಲಿ 21 ದಿನಗಳ ಲಾಕ್ಡೌನ್ ಘೊಷಣೆ ಮಾಡಲಾಗಿದ್ದರೂ ಬ್ಯಾಂಕ್ಗಳು ತೆರೆದಿದ್ದವು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ಯಾಕೇಜ್ ಘೋಷಣೆ ಮಾಡಿದ್ದು, ಹಣ ನೇರವಾಗಿ ಬಡವರ ಖಾತೆಗೆ ಜಮಾ ಆಗಲಿದೆ. ಹಳ್ಳಿಗಳಲ್ಲಿನ ಜನರು ನಗದು ವಹಿವಾಟನ್ನು ನಂಬಿದ್ದಾರೆ. ಹೀಗಾಗಿ ಹಳ್ಳಿಗಳಲ್ಲಿ ಬ್ಯಾಂಕ್ ಮುಚ್ಚುವುದು ಕಷ್ಟವಾಗುತ್ತದೆ. ನಗರ ಪ್ರದೇಶಗಳಲ್ಲಿ … Continue reading ಬ್ಯಾಂಕ್ ಶಾಖೆ ಕಡಿತಕ್ಕೆ ಚಿಂತನೆ
Copy and paste this URL into your WordPress site to embed
Copy and paste this code into your site to embed