ಕುಮಾರಸ್ವಾಮಿ ನಿವಾಸದ ಎದುರು ಮಂಡ್ಯ ಕಾರ್ಯಕರ್ತರಿಂದ ಘೋಷಣೆ!
ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕು ಎಂದು ಮಾಜಿ ಸಿಎಂ ಎಚ್..ಡಿ.ಕುಮಾರಸ್ವಾಮಿ ಅವರನ್ನು ಮಂಡ್ಯ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು ಒತ್ತಾಯಿಸಿದರು. ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ನಿವಾಸದ ಎದುರು ರಸ್ತೆಯಲ್ಲಿಯೇ ಕೂತು ಘೋಷಣೆ ಕೂಗಿದರು. ಚೆನ್ನೈನಲ್ಲಿ ಮೂರನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ಅವರನ್ನು ನೋಡಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಕಾರ್ಯಕರ್ತರು, ಮುಖಂಡರು ಕುಮಾರಸ್ವಾಮಿ ಅವರೇ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಬೇಕು … Continue reading ಕುಮಾರಸ್ವಾಮಿ ನಿವಾಸದ ಎದುರು ಮಂಡ್ಯ ಕಾರ್ಯಕರ್ತರಿಂದ ಘೋಷಣೆ!
Copy and paste this URL into your WordPress site to embed
Copy and paste this code into your site to embed