ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ತುಮಕೂರಿನ ಮೂವರು ಅರೆಸ್ಟ್

ತುಮಕೂರು: ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ತುಮಕೂರಿನ ಮಾರನಾಯಕನಪಾಳ್ಯದಲ್ಲಿ ತುಮಕೂರು ವಲಯ ಅರಣ್ಯಾಧಿಕಾರಿ ಪವಿತ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತರು. ಬಂಧಿತರು ಓರಿಸ್ಸಾ ಮೂಲದವರು. ಮಾರನಾಯಕನಪಾಳ್ಯದ ಇಟ್ಟಿಗೆ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳು, ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಪ್ರಕರಣದಲ್ಲಿ ಮುಂದಾಗಿದ್ದ ಮೂವರುನ್ನು ಬಂಧಿಸಲಾಗಿದೆ. ನಡೆದಿದ್ದೇನು?: ಕಳೆದ ಹಲವು ದಿನಗಳಿಂದ ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು … Continue reading ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ತುಮಕೂರಿನ ಮೂವರು ಅರೆಸ್ಟ್