More

    ವಾಕಿಂಗ್ ಮಾಡೋ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಮೂವರು ಕುಖ್ಯಾತ ಸರಗಳ್ಳರ ಬಂಧನ

    ಬೆಂಗಳೂರು: ವಾಕಿಂಗ್ ಮಾಡೋ ಮಹಿಳೆಯರನ್ನ ಟಾರ್ಗೆಟ್ ಮಾಡಿ, ಬೈಕ್​ನಲ್ಲಿ ಬಂದು ಕ್ಷಣಾರ್ಧದಲ್ಲಿ ಸರಗಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.

    ಪರಮೇಶ್ವರಯ್ಯ, ಜಗದೀಶ್, ಶಶಿಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ 17 ಲಕ್ಷ ರೂ. ಬೆಲೆಬಾಳುವ 347 ಗ್ರಾಂ ಚಿನ್ನಾಭರಣ ಹಾಗೂ ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆಯವಾಗಿದೆ.

    ಆರೋಪಿಗಳ ಬಂಧನದಿಂದ ಅನ್ನಪೂರ್ಣೇಶ್ವರಿ ನಗರ, ಬಸವೇಶ್ವರ ನಗರ, ಆರ್.ಆರ್. ನಗರ, ಹೊಸಕೋಟೆ, ಮಾದನಾಯಕನಹಳ್ಳಿ, ನಾಗಮಂಗಲ ಪೊಲೀಸ್ ಠಾಣೆಗಳಲ್ಲಿ ಸರಗಳ್ಳತನ ಪ್ರಕರಣ ಪತ್ತೆ ಮಾಡಲಾಗಿದೆ. ಈ ಸಂಬಂಧ ಆರೋಪಿಗಳ ವಿರುದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಸವಿಲೇವಾರಿ ಯಂತ್ರ ರಿಪೇರಿ ಮಾಡಲು ಹೋದ ಪೌರಕಾರ್ಮಿಕರು, ನಂತರ ಆಗಿದ್ದು ಘೋರ ದುರಂತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts