ಹುಲಿ ದಾಳಿಗೆ ಮೂರು ಆಡುಗಳು ಬಲಿ

blank

ಗೋಣಿಕೊಪ್ಪ: ಪೊನ್ನಂಪೇಟೆ ತಾಲೂಕಿನ ಬಾಳಲೆ ಗ್ರಾ.ಪಂ. ವ್ಯಾಪ್ತಿಯ ರುದ್ರಬೀಡು ಗ್ರಾಮದಲ್ಲಿ ಹುಲಿ ದಾಳಿಗೆ ಆಡುಗಳು ಬಲಿಯಾಗಿವೆ.

blank


ಹೊನ್ನಿಕೊಪ್ಪಲಿನ ಎಂ.ಬಿ.ಸಣ್ಣಪ್ಪ ಅವರ 3 ಆಡುಗಳನ್ನು ಗದ್ದೆಯಲ್ಲಿ ಮೇಯಲು ಕಟ್ಟಿಹಾಕಿದ್ದ ಸಂದರ್ಭ ಶುಕ್ರವಾರ ಮಧ್ಯಾಹ್ನ ಹುಲಿ ದಾಳಿ ನಡೆಸಿದೆ. ತಿತಿಮತಿ ಡಿ ಆರ್‌ಎಫ್‌ಒ ಹಾಲೇಶ್, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಕಳೆದ ವಾರ ಇದೇ ಸ್ಥಳದಲ್ಲಿ ಹುಲಿ ದಾಳಿಯಿಂದ ಮೃತಪಟ್ಟಿದ್ದ ಕಾಡುಹಂದಿಯ ಕಳೇಬರ ಪತ್ತೆಯಾಗಿತ್ತು.

Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank