ಪತ್ನಿಯ ಶೋಕಿಗೆ ಬಲಿಯಾಯ್ತು ಸುಂದರ ಕುಟುಂಬ; ಮಕ್ಕಳೊಂದಿಗೆ ಪ್ರಾಣಬಿಟ್ಟ ತಂದೆ

ಆನೇಕಲ್​: ರಾಜ್ಯ ರಾಜಧಾನಿ ಬೆಂಗಳೂರು ಹೊರವಲಯದ ಆನೇಕಲ್​ ತಾಲ್ಲೂಕಿನಲ್ಲಿ ಮಕ್ಕಳನ್ನು ಕೊಂದು ತಂದೆ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಪತ್ನಿ ಶೋಕಿಗೆ ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದ್ದು ಮೃತ ದುರ್ದೈವಿಗಳನ್ನು ಹರೀಶ್ ( 35) ಪ್ರಜ್ವಲ್(6) ರಿಷಬ್(4) ಎಂದು ಗುರುತು ಹಿಡಿಯಲಾಗಿದೆ. ಆತ್ಮಹತ್ಯೆಗೂ ಮುನ್ನ ಸ್ನೇಹಿತನಿಗೆ ಕರೆ ಘಟನೆ ಮೇ 10ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ಹರೀಶ್​ ತನ್ನ ಸ್ನೇಹಿತನಿಗೆ ಕರೆ ಮಾಡಿದ್ದು ಕಾಲವಾದ ನಂತರ … Continue reading ಪತ್ನಿಯ ಶೋಕಿಗೆ ಬಲಿಯಾಯ್ತು ಸುಂದರ ಕುಟುಂಬ; ಮಕ್ಕಳೊಂದಿಗೆ ಪ್ರಾಣಬಿಟ್ಟ ತಂದೆ