More

    ಬಸ್ ಮಗುಚಿ ಮೂವರಿಗೆ ಗಾಯ


    • ಚಾಮರಾಜನಗರ : ಕೊಳ್ಳೇಗಾಲದಿಂದ ಬೈಲೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಬುಧವಾರ ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

    • ಕೊಳ್ಳೇಗಾಲದಿಂದ ಬೈಲೂರಿನ ಕಡೆಗೆ ತೆರಳುತ್ತಿದ್ದ ಬಸ್ ಚಿಕ್ಕರಂಗಶೆಟ್ಟಿ ದೊಡ್ಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

    • ಚಾಲಕ ಬಸ್ಸನ್ನು ನಿರ್ವಾಹಕನಿಗೆ ನೀಡಿದ್ದು, ಆತ ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ತನಿಖೆ ನಡೆಸಿ ಚಾಲಕ ಹಾಗೂ ನಿರ್ವಾಹಕನನ್ನು ಅಮಾನತು ಪಡಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts