ದೆಹಲಿಯಲ್ಲಿ ಭೀಕರ ಮಳೆ; ನೀರಲ್ಲಿ ಮುಳುಗಿ ಮೂವರು ಮಕ್ಕಳ ದುರಂತ ಅಂತ್ಯ…

ನವದೆಹಲಿ: ಯಮುನಾ ನದಿಯ ನೀರಿನ ಮಟ್ಟವು ವೇಗವಾಗಿ ಏರುತ್ತಿದ್ದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪರಿಸ್ಥಿತಿ ಭೀಕರವಾಗಿದೆ. ಈಗಾಗಲೇ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮುಂದಿನ 4-5 ದಿನಗಳವರೆಗೆ ದೆಹಲಿಯಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶುಕ್ರವಾರ ರಾತ್ರಿ 8 ಗಂಟೆಯ ವೇಳೆಗೆ ಯಮುನಾ ನದಿಯು ಅಪಾಯದ ಮಟ್ಟಕ್ಕಿಂತ 3 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದು, ಈ ಮೂಲಕ 45 ವರ್ಷಗಳ ಹಳೆಯ ದಾಖಲೆಯನ್ನು … Continue reading ದೆಹಲಿಯಲ್ಲಿ ಭೀಕರ ಮಳೆ; ನೀರಲ್ಲಿ ಮುಳುಗಿ ಮೂವರು ಮಕ್ಕಳ ದುರಂತ ಅಂತ್ಯ…