ಗಂಡನ ಅಗಲಿಕೆ ನೋವು; ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡ ತಾಯಿ

ತುಮಕೂರು: ಗಂಡನ ಅಗಲಿಕೆ ನೋವಿನಿಂದ ಹೊರಬಾರಲಾಗದೆ ಮನನೊಂದು ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ನಿಟ್ಟೂರಿನಲ್ಲಿ ನಡೆದಿದೆ. ಮೃತರನ್ನು ವಿಜಯ ಲಕ್ಷ್ಮೀ(25), ಯಶವಂತ್ ನಾಯಕ(5), ಜಸ್ವಂತ್ ನಾಯಕ(1) ಎಮದು ಗುರುತಿಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಗುಬ್ಬಿ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಸತಿ ಛಾಯಾಪ್ರತಿಕೃತಿ ಜತೆ ಪತಿ 25ರ ಸಂಭ್ರಮ!; ಅಗಲಿದ ಪತ್ನಿಯ ನೆನಪಿನಲ್ಲಿ ಆಚರಣೆ: ನೂರಾರು ಮಂದಿ ಭಾಗಿ ಈ ಕುರಿತು … Continue reading ಗಂಡನ ಅಗಲಿಕೆ ನೋವು; ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡ ತಾಯಿ