ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ; ಮೂವರು ಶಂಕಿತರನ್ನು ವಶಕ್ಕೆ ಪಡೆದ NIA
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 01ರಂದು ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (NIA) ಮೂವರು ಶಂಕಿತರನ್ನು ವಶಕ್ಕೆ ಪಡೆದಿದೆ. ಸಂಚು ರೂಪಿಸಿದ್ದ ಅನುಮಾನದ ಮೇರೆಗೆ ಶಂಕಿತ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್ನನ್ನು (26) ರಾಷ್ಟ್ರೀಯ ತನಿಖಾ ದಳ (NIA) ಈಗಾಗಲೇ ವಶಕ್ಕೆ ಪಡೆದಿದ್ದು, ಈಗ ಮತ್ತೆ ಮೂವರು ಶಂಕಿತರನ್ನು ವಶಕ್ಕೆ ಪಡೆದಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆ| ಟೈಮ್ಸ್ ನೌ-ಇಟಿಜಿ ಸಮೀಕ್ಷೆ ವರದಿ ಪ್ರಕಟ; ಬಿಜೆಪಿ ಮೇಲುಗೈ ಶಂಕಿತರು … Continue reading ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ; ಮೂವರು ಶಂಕಿತರನ್ನು ವಶಕ್ಕೆ ಪಡೆದ NIA
Copy and paste this URL into your WordPress site to embed
Copy and paste this code into your site to embed