ಸೆಲ್ಫಿ ತೆಗೆದುಕೊಳ್ಳುವಾಗ ಜೇನುನೊಣಗಳ ದಾಳಿ, ಮೂವರು ನೀರು ಪಾಲು: ಒಬ್ಬ ಹುಡುಗ-ಹುಡುಗಿ ಪಾರು…

ಹುಬ್ಬಳ್ಳಿ: ಸೆಲ್ಫಿ ತೆಗೆದುಕೊಳ್ಳುವಾಗ ಜೇನುನೊಣಗಳು ದಾಳಿ ಇಟ್ಟಿದ್ದು, ಅವುಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಮೂವರು ನೀರುಪಾಲಾಗಿದ್ದರೆ, ಒಬ್ಬ ಯುವಕ ಹಾಗೂ ಒಬ್ಬಳು ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಬ್ಬಳ್ಳಿ ತಾಲೂಕಿನ ಕಿರೇಸೂರು ಬಳಿಯ ಮಲಪ್ರಭಾ ಕಾಲುವೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಈ ದುರ್ಘಟನೆ ಸಂಭವಿಸಿದೆ. ಐವರು ಒಂದೆಡೆ ಸೆಲ್ಫಿ ತೆಗೆದುಕೊಳ್ಳುತ್ತಿರುವಾಗ ಜೇನುನೊಣಗಳು ದಾಳಿ ಇಟ್ಟಿವೆ. ಈ ವೇಳೆ ನತಾಶಾ ಭಂಡಾರಿ ಹಾಗೂ ಸಲ್ಮಾನ್ ಪಿಳ್ಳೈ ಪ್ರಾಣಾಪಾಯದಿಂದ ಪಾರಾಗಿದ್ದರೆ, ಇತರ ಮೂವರು ನೀರುಪಾಲಾಗಿದ್ದಾರೆ. ಸ್ಥಳಕ್ಕೆ ನವಲಗುಂದ ಹಾಗೂ ಹುಬ್ಬಳ್ಳಿ ಗ್ರಾಮೀಣ ಠಾಣೆ … Continue reading ಸೆಲ್ಫಿ ತೆಗೆದುಕೊಳ್ಳುವಾಗ ಜೇನುನೊಣಗಳ ದಾಳಿ, ಮೂವರು ನೀರು ಪಾಲು: ಒಬ್ಬ ಹುಡುಗ-ಹುಡುಗಿ ಪಾರು…