More

    ಚಿಕ್ಕಬಳ್ಳಾಪುರ | ಜಲಾಶಯದಲ್ಲಿ ಮುಳುಗಿ ಪ್ರಾಣ ಕಳೆದುಕೊಂಡ ಓರ್ವ ಯುವಕ, ಇಬ್ಬರು ಯುವತಿಯರು

    ಚಿಕ್ಕಬಳ್ಳಾಪುರ: ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಓರ್ವ ಯುವಕ ಹಾಗೂ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ನಡೆದಿದೆ. ಇಮ್ರಾನ್ ಖಾನ್ (20), ರಾಧಿಕಾ(19) ಮತ್ತು ಪೂಜಾ(19)ಮೃತರು. ಇದನ್ನೂ ಓದಿ: ಶಿವಮೊಗ್ಗ | 4.50 ಕೋಟಿ ರೂ. ಮೌಲ್ಯದ ಸೀರೆ, 1.40 ಕೋಟಿ ರೂ. ಹಣ, 56 ಲೀ. ಬಿಯರ್ ವಶ

    ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಘಟನೆ ನಡೆದಿದೆ. ಮೂವರು ಈಜಲು ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟಿರುವ ಮೂವರು ವಿದ್ಯಾರ್ಥಿಗಳು ಬೆಂಗಳೂರಿನ ಕರ್ಣಾಟಕ ಕಾಲೇಜಿನಲ್ಲಿ ಡಿ-ಫಾರ್ಮ್ ವ್ಯಾಸಾಂಗ ಮಾಡುತ್ತಿದ್ದರು.

    ಯುವತಿ ಪೂಜಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪಗೆ 14 ದಿನ ನ್ಯಾಯಾಂಗ ಬಂಧನ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts