More

    ಘೋರ ದುರಂತ: ಒಂದೇ ಮನೆಯಲ್ಲಿ ನೇಣಿಗೆ ಶರಣಾದ ಅಜ್ಜಿ, ಮಗಳು, ಮೊಮ್ಮಗಳು…

    ಚಿಕ್ಕಮಗಳೂರು: ಒಂದೇ ಕುಟುಂಬದ ಮೂವರು ಅತ್ಮಹತ್ಯೆಗೆ ಶರಣಾಗಿರುವ ಘಟನೆ ಶೃಂಗೇರಿ ತಾಲೂಕಿನ ಮಕ್ಕಿಮನೆಯಲ್ಲಿ ನಡೆದಿದೆ.

    ಶಾರದಮ್ಮ (70), ವೀಣಾ (40), ಶ್ರಾವ್ಯ (17) ಆತ್ಮಹತ್ಯೆಗೆ ಶರಣಾದ ಅಜ್ಜಿ, ಮಗಳು, ಮೊಮ್ಮಗಳು ಎಂದು ಗುರುತಿಸಲಾಗಿದೆ. ನೇಣು ಬಿಗಿದು ಸ್ಥಿತಿಯಲ್ಲಿ ಮೂವರ ದೇಹ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

    ವೀಣಾ ಅಂಗನವಾಡಿಯ ಶಿಕ್ಷಕಿಯಾಗಿದ್ದರು ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕಾಶ್ಮೀರ ಪ್ರತ್ಯೇಕವಾದಿ ಸೈಯದ್ ಗಿಲಾನಿ ಮೃತದೇಹಕ್ಕೆ ಪಾಕ್ ಧ್ವಜ, ಕುಟುಂಬಸ್ಥರ ವಿರುದ್ಧ ಎಫ್​​ಐಆರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts