ನದಿಗೆ ಬಿದ್ದು ಹುತಾತ್ಮರಾದ ಭಾರತದ ಕರ್ನಲ್, ಇಬ್ಬರು ಯೋಧರು; ಐವರು ಚೀನಿಯರ ಸಾವು
ನವದೆಹಲಿ: ಲಡಾಖ್ನ ಪೂರ್ವ ಭಾಗದಲ್ಲಿರುವ ಗಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ನಿಖರವಾಗಿ ಏನಾಯಿತು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಾತ್ರಿಯಲ್ಲಿ ಸೇನಾಪಡೆಯನ್ನು ಹಿಂಪಡೆಯುವ ಸಂದರ್ಭದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಮಾತಿನ ಚಕಮಕಿ ಕಲ್ಲುತೂರಾಟ, ತಳ್ಳಾಟ, ನೂಕಾಟ, ಕಬ್ಬಿಣದ ರಾಡ್ನಲ್ಲಿ ಹೊಡೆದಾಟಕ್ಕೆ ನಾಂದಿ ಹಾಡಿತು. ತಳ್ಳಾಟ, ನೂಕಾಟದಲ್ಲಿ ಭಾರತದ ಕರ್ನಲ್ ಮತ್ತು ಇಬ್ಬರು ಯೋಧರು ಆಕಸ್ಮಿಕವಾಗಿ ನದಿಗೆ ಬಿದ್ದರು. ಆ ಸಂದರ್ಭದಲ್ಲಿ ತುಂಬಾ ಚಳಿ ಇದ್ದ ಪರಿಣಾಮ ದೇಹ ಮರಗಟ್ಟಿ ರಕ್ಷಿಸುವ ಮೊದಲೇ ಆ ಮೂವರು … Continue reading ನದಿಗೆ ಬಿದ್ದು ಹುತಾತ್ಮರಾದ ಭಾರತದ ಕರ್ನಲ್, ಇಬ್ಬರು ಯೋಧರು; ಐವರು ಚೀನಿಯರ ಸಾವು
Copy and paste this URL into your WordPress site to embed
Copy and paste this code into your site to embed