ಅಸಲಿ‌ ಚಿನ್ನ ಕದ್ದು‌ ಅದೇ ಜಾಗಕ್ಕೆ ನಕಲಿ ಬಂಗಾರ ಇಟ್ಟ ಖದೀಮರು ಅರೆಸ್ಟ್​​

ಕೊಡಗು: ಅಸಲಿ‌ ಚಿನ್ನ ಕದ್ದು‌ ಅದೇ ಜಾಗಕ್ಕೆ ನಕಲಿ ಚಿನ್ನವಿಟ್ಟು ಚಿನ್ನದ ಅಂಗಡಿಗೆ ವಂಚಿಸಿದ ಮೂವರ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್‌ಗೆ ಶ್ರೀಲಂಕಾದಲ್ಲಿ ಹೃದಯಾಘಾತ; ಶೀಘ್ರದಲ್ಲೇ ನಾರಾಯಣ ಹೃದಯಾಲಯಕ್ಕೆ ಶಿಫ್ಟ್​ ಕೈರುನ್(46), ಜೈರಾಭಿ(36),ಮತ್ತೊಬ್ಬ ಯುವಕ ಬಂಧಿತರು. ಆರೋಪಿಗಳು ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಪಾಮರಹಳ್ಳಿ ನಿವಾಸಿಗಳಾಗಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರದ ರಥಬೀದಿಯ ಶೀತಲ್ ಜ್ಯುವೆಲರಿ ಅಂಗಡಿಯಲ್ಲಿ ಇಬ್ಬರು ಬುರ್ಖಾಧಾರಿ ಸೇರಿದಂತೆ ಮೂವರ ಚಿನ್ನ ಕದ್ದು, ಅದೇ ಜಾಗದಲ್ಲಿ ನಕಲಿ ಚಿನ್ನವಿಟ್ಟು ಖದೀಮರು … Continue reading ಅಸಲಿ‌ ಚಿನ್ನ ಕದ್ದು‌ ಅದೇ ಜಾಗಕ್ಕೆ ನಕಲಿ ಬಂಗಾರ ಇಟ್ಟ ಖದೀಮರು ಅರೆಸ್ಟ್​​