BJPಯಲ್ಲಿ ಟಿಕೆಟ್ ಹಂಚಿಕೆ ವ್ಯಕ್ತಿಗತ ನಿರ್ಧಾರವಲ್ಲ: ಶೆಟ್ಟರ್ ಹೇಳಿಕೆ ವಿರುದ್ಧ ಗುಡುಗಿದ ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿ: ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆಯು ಒಗ್ಗಟ್ಟಿನ ನಿರ್ಧಾರವಾಗಿರುತ್ತದೆ. ವ್ಯಕ್ತಿಗತವಾಗಿ ಎಂದಿಗೂ ತಿರ್ಮಾನ ಆಗುವುದಿಲ್ಲ ಎಂದು ಹು- ಧಾ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಹೇಳಿದರು. ಇಲ್ಲಿಯ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಟಿಕೆಟ್ ನೀಡುವುದನ್ನು ಬಿಜೆಪಿ ಸಂಘಟನಾ ಪ್ರಧಾನ‌ ಕಾರ್ಯದರ್ಶಿ ಬಿ.ಎಲ್. ಸಂತೋಷ ಒಬ್ಬರೇ ನಿರ್ಣಯ ಮಾಡಿಲ್ಲ. ಬಿಜೆಪಿಯ ಸಂಸದೀಯ ಮಂಡಳಿ ನಿರ್ಣಯ ಮಾಡಿದೆ ಎಂದರು. ನನಗೆ ಜಗದೀಶ್ ಶೆಟ್ಟರ್ ಅವರು ಗುರುಗಳು. ಅವರು ನನ್ನನ್ನು ಬಿ.ಎಲ್.‌ಸಂತೋಷ … Continue reading BJPಯಲ್ಲಿ ಟಿಕೆಟ್ ಹಂಚಿಕೆ ವ್ಯಕ್ತಿಗತ ನಿರ್ಧಾರವಲ್ಲ: ಶೆಟ್ಟರ್ ಹೇಳಿಕೆ ವಿರುದ್ಧ ಗುಡುಗಿದ ಮಹೇಶ ಟೆಂಗಿನಕಾಯಿ