ಅನುಮತಿ ಕೊಡಿ ನಾವೇ ಹುಲಿಯನ್ನು ಕೊಂದು ಹಾಕ್ತೀವಿ ಎಂದ ಶಾಸಕರು
ಬೆಂಗಳೂರು: ಕೊಡಗಿನಲ್ಲಿ ಹುಲಿ ಹಾವಳಿ ಹೆಚ್ಚಾಗಿದೆ. ನಾವೇ ಕೋವಿ ಹಿಡಿದು ಕಾಡಿಗೆ ಹೋಗ್ತೀವಿ. ಹುಲಿ ಕೊಲ್ಲಲು ಅವಕಾಶ ಕೊಡಿ ಎಂದ ಶಾಸಕರಾದ ಕೆ.ಜಿ ಬೋಪಯ್ಯ ಮತ್ತು ಅಪ್ಪಚ್ಚು ರಂಜನ್ ವಿಧಾನಸಭೆಯಲ್ಲಿ ಸರ್ಕಾರಕ್ಕೆ ಮನವಿ ಮಾಡಿದರು. ಶೂನ್ಯವೇಳೆ ಚರ್ಚೆ ಸಂದರ್ಭದಲ್ಲಿ ವಿಚಾರ ಪ್ರಸ್ತಾಪ ಮಾಡಿದ ಕೆ.ಜಿ ಬೋಪಯ್ಯ, ವಿರಾಜಪೇಟೆಯಲ್ಲಿ ಹುಲಿ ದಾಳಿಗೆ ನಾಲ್ವರು ಕಾರ್ಮಿಕರು ಬಲಿಯಾಗಿದ್ದಾರೆ. ಅದರ ಜತೆಗೆ ಹಸುಗಳು ಸತ್ತಿವೆ. ಹುಲಿ ಹಾವಳಿ ತಡೆಗೆ ಕ್ರಮ ಕೈಗೊಳ್ಳಿ. ಹುಲಿ ಹತ್ಯೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಹುಲಿ ಕಾಟದಿಂದ … Continue reading ಅನುಮತಿ ಕೊಡಿ ನಾವೇ ಹುಲಿಯನ್ನು ಕೊಂದು ಹಾಕ್ತೀವಿ ಎಂದ ಶಾಸಕರು
Copy and paste this URL into your WordPress site to embed
Copy and paste this code into your site to embed