ಕಾಂಗ್ರೆಸ್ ಶಾಸಕನ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್; ಬಳ್ಳಾರಿ ಶಾಸಕ ಭರತ್ ರೆಡ್ಡಿ ಹೇಳಿದ್ದೇನು?
ಬೆಂಗಳೂರು: ಹುಲಿ ಉಗುರು ಪ್ರಕರಣದಲ್ಲಿ ವರ್ತೂರು ಸಂತೋಷ್ ಬಂಧನವಾದ ಬಳಿಕ ರಾಜ್ಯದಲ್ಲಿ ಸ್ವಾಮೀಜಿ, ಸೆಲೆಬ್ರಿಟಿಗಳು, ರಾಜಕಾರಣಿಗಳು ಧರಿಸಿರುವ ಬಗ್ಗೆ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಕೊರಳಲ್ಲಿರುವ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗಿದೆ. ಬಳ್ಳಾರಿ ನಗರ ಶಾಸಕನಾಗಿರುವ ಭರತ್ ರೆಡ್ಡಿ ಹುಲಿ ಉಗುರು ಮಾದರಿಯ ಪೆಂಡೆಂಟ್ ಧರಿಸಿದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮದುವೆ ಸಮಯದಲ್ಲಿ ಹಾಕಿದ್ದ ಹುಲಿ ಉಗುರಿನ ಪೆಂಡೆಂಟ್. ಫೋಟೋ ವೈರಲ್ ಆಗುತ್ತಿದ್ದಂತೆ … Continue reading ಕಾಂಗ್ರೆಸ್ ಶಾಸಕನ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್; ಬಳ್ಳಾರಿ ಶಾಸಕ ಭರತ್ ರೆಡ್ಡಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed