ಹುಲಿ ಉಗುರು ಕೇಸ್​ನಲ್ಲಿ ಕೆಲವರ ಬಂಧನ: ಸಚಿವೆಯ ಪುತ್ರ, ಅಳಿಯನ ಮೇಲೆ ಕ್ರಮ ಯಾಕಿಲ್ಲ ಎಂದು ನೆಟ್ಟಿಗರ ಆಕ್ರೋಶ

ಬೆಂಗಳೂರು: ಹುಲಿ ಉಗುರು ಪೆಂಡೆಂಟ್​ ಧರಿಸಿದ ಆರೋಪದ ಮೇಲೆ ಬಿಗ್​ಬಾಸ್​ ಸ್ಪರ್ಧಿ ವರ್ತೂರ್​ ಸಂತೋಷ್ ಅವರನ್ನು ಬಂಧಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಸಾಲು ಸಾಲು ಬಂಧನವಾಗುತ್ತಿರುವ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಜನಾಕ್ರೋಶವೂ ವ್ಯಕ್ತವಾಗುತ್ತಿದೆ. ಹುಲಿ ಉಗುರು ಧರಿಸಿದ ಆರೋಪದಲ್ಲಿ ಚಿಕ್ಕಮಗಳೂರಿನಲ್ಲಿ ಇಬ್ಬರು ಅರ್ಚಕರನ್ನು ಅರಣ್ಯ ಇಲಾಖೆ ಬಂಧನ ಮಾಡಿದೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಅಲ್ಲದೆ, ಅನೇಕರಿಗೆ ಈಗಾಗಲೇ ಬೆದರಿಕೆ ಸಹ ಉಂಟಾಗಿದ್ದು, ತಮ್ಮ … Continue reading ಹುಲಿ ಉಗುರು ಕೇಸ್​ನಲ್ಲಿ ಕೆಲವರ ಬಂಧನ: ಸಚಿವೆಯ ಪುತ್ರ, ಅಳಿಯನ ಮೇಲೆ ಕ್ರಮ ಯಾಕಿಲ್ಲ ಎಂದು ನೆಟ್ಟಿಗರ ಆಕ್ರೋಶ