ಹುಲಿ ಉಗುರು ಪ್ರಕರಣ: ನಟ ದರ್ಶನ್​, ವಿನಯ್​ ಗುರೂಜಿ ವಿರುದ್ಧ ದೂರು ದಾಖಲು

ಬೆಂಗಳೂರು: ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಅನ್ನು ಧರಿಸಿದ್ದ ಬಿಗ್​ಬಾಸ್​​ ಸ್ಪರ್ಧಿ ವರ್ತೂರು ಸಂತೋಷ್ ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧನವಾಗಿದ್ದು, ಇದೀಗ ಈ ಪ್ರಕರಣದಲ್ಲಿ ಕೆಲವು ಸೆಲೆಬ್ರೆಟಿಗಳಿಗೆ ಸಂಕಷ್ಟ ಎದುರಾಗಿದೆ. ನಟ ದರ್ಶನ್​ ಅವರು ಕೂಡ ಹುಲಿ ಉಗುರಿನ ಲಾಕೆಟ್​ ಧರಿಸಿದ್ದಾರೆ ಎಂಬ ಆರೋಪ ಎದುರಾಗಿದೆ. ಅಲ್ಲದೇ ವಿನಯ್​ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್​ ಅವರು ಕ್ರಮ … Continue reading ಹುಲಿ ಉಗುರು ಪ್ರಕರಣ: ನಟ ದರ್ಶನ್​, ವಿನಯ್​ ಗುರೂಜಿ ವಿರುದ್ಧ ದೂರು ದಾಖಲು