ಪ್ರಖ್ಯಾತ ಹುಲಿವೇಷ ಕಲಾವಿದನ ಬರ್ಬರ ಹತ್ಯೆ; ಆರೋಪಿಗಳಿಬ್ಬರು ಪೊಲೀಸರಿಗೆ ಶರಣು
ದಕ್ಷಿಣ ಕನ್ನಡ: ದ್ವಿಚಕ್ರ ವಾಹನಗಳ ನಡುವಿನ ಅಪಘಾತದ ವಿಚಾರವಾಗಿ ಶುರುವಾದ ಗಲಾಟೆಯೂ ಪ್ರಖ್ಯಾತ ಹುಲಿವೇಷ ಕಲಾವಿದನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಪ್ರಸಿದ್ಧ ನವರಾತ್ರಿ ಹುಲಿವೇಷ ತಂಡವಾದ ಕಲ್ಲೇಗ ಟೈಗಸ್೯ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ (24) ಎಂಬ ಯುವಕನನ್ನು ಸೋಮವಾರ ಮಧ್ಯರಾತ್ರಿ ಮಾಣಿ-ಮೈಸೂರು ಹೆದ್ದಾರಿಯ ನೆಹರೂ ನಗರದಲ್ಲಿ ತಲವಾರಿನಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದು, ಓರ್ವ ತಲೆಮಾರಿಸಿಕೊಂಡಿದ್ದಾನೆ. ಬಂಧಿತರನ್ನು ಬನ್ನೂರು ನಿವಾಸಿ … Continue reading ಪ್ರಖ್ಯಾತ ಹುಲಿವೇಷ ಕಲಾವಿದನ ಬರ್ಬರ ಹತ್ಯೆ; ಆರೋಪಿಗಳಿಬ್ಬರು ಪೊಲೀಸರಿಗೆ ಶರಣು
Copy and paste this URL into your WordPress site to embed
Copy and paste this code into your site to embed