‘ಟಿಪ್ಪು ನಿಜ ಕನಸು’ ಪುಸ್ತಕ ಮಾರಾಟಕ್ಕಿದ್ದ ನಿರ್ಬಂಧ ತೆರವು

ಬೆಂಗಳೂರು: ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ರಚನೆಯ ‘ಟಿಪ್ಪು ನಿಜ ಕನಸುಗಳು’ ಪುಸ್ತಕದ ವಿತರಣೆ ಹಾಗೂ ಮಾರಾಟಕ್ಕೆ ತಡೆ ನೀಡಲಾಗಿತ್ತು. ಈ ಆದೇಶ ಹೊರಡಿಸಿದ್ದ ಬೆಂಗಳೂರಿನ 14ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತಾತ್ಕಾಲಿಕ ಪ್ರತಿಬಂಧಕ ಆದೇಶವನ್ನು ಗುರುವಾರ ತೆರವುಗೊಳಿಸಿದೆ. ಬೆಂಗಳೂರು ಜಿಲ್ಲಾ ವಕ್ಫ್ ಬೋರ್ಡ್ ಸಮಿತಿ ಮಾಜಿ ಅಧ್ಯಕ್ಷ ಬಿ.ಎಸ್. ರಫೀವುಲ್ಲಾ ಸಲ್ಲಿಸಿದ್ದ ಅಸಲು ದಾವೆಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಜೆ.ಆರ್. ಮೆಂಡೋನ್ಕಾ, ಕೃತಿಯನ್ನು ಆನ್‌ಲೈನ್ ವೇದಿಕೆ ಸೇರಿ ಎಲ್ಲಿಯೂ ಮಾರಾಟ ಹಾಗೂ … Continue reading ‘ಟಿಪ್ಪು ನಿಜ ಕನಸು’ ಪುಸ್ತಕ ಮಾರಾಟಕ್ಕಿದ್ದ ನಿರ್ಬಂಧ ತೆರವು