ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಿವಿಮಾತು

ಧಾರವಾಡ : ಕರೊನಾ ಪರಿಸರದ ನಡುವೆಯೇ ಜುಲೈ 19 ಮತ್ತು 22 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ರಾಜ್ಯದ ವಿದ್ಯಾರ್ಥಿಗಳು ತಯಾರಾಗುತ್ತಿದ್ದಾರೆ. ಈ ಸಂದರ್ಭದಲ್ಲಿ, “ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗದೆ, ಧೈರ್ಯವಾಗಿ ಪರೀಕ್ಷೆಗಳನ್ನು ಎದುರಿಸಿ, ಅತ್ಯುತ್ತಮ ಅಂಕಗಳನ್ನು ಗಳಿಸಿ” ಎಂದು ಧಾರವಾಡದ ಜೆಎಸ್ಎಸ್ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಮಹಾವೀರ ಉಪಾಧ್ಯೆ ಶುಭ ಹಾರೈಸಿದ್ದಾರೆ. “ಈ ಬಾರಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳನ್ನೂ ತೇರ್ಗಡೆ ಮಾಡುವುದಾಗಿ ಶಿಕ್ಷಣ ಇಲಾಖೆ ಘೋಷಿಸಿದೆ. ಹಾಗಂತ ಅಸಡ್ಡೆ ತೋರಬೇಡಿ. ಹೆಚ್ಚಿನ ಅಂಕಗಳನ್ನು ಗಳಿಸುವ ಪ್ರಯತ್ನ … Continue reading ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಿವಿಮಾತು