blank

ಯುವಮೋರ್ಚಾದಿಂದ ತಿರಂಗಾ ಬೈಕ್ ರ್‍ಯಾಲಿ

Bdk_bike-Rally

ಮಂಜೇಶ್ವರ: ಬಿಜೆಪಿ ಯುವಮೋರ್ಚಾ ಮಂಜೇಶ್ವರ ಮಂಡಲ ವತಿಯಿಂದ ಸ್ವತಂತ್ರ ರಕ್ಷಣೆ, ಸದೃಢ ಭಾರತ ಅಂಗವಾಗಿ ತಿರಂಗಾ ಬೈಕ್ ರ್‍ಯಾಲಿ ಭಾನುವಾರ ಹೊಸಂಗಡಿಯಲ್ಲಿ ಉದ್ಘಾಟನೆಗೊಂಡಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ರೈ ಉದ್ಘಾಟಿಸಿದರು. ಅವಿನಾಶ್ ಕಾರಂತ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಸಮಿತಿ ಸದಸ್ಯ ಕೋಳಾರು ಸತೀಶ್ಚಂದ್ರ ಭಂಡಾರಿ, ಯುವಮೋರ್ಚಾ ಜಿಲ್ಲಾಧ್ಯಕ್ಷೆ ಅಂಜು ಜೋಷ್ಟಿ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಎ.ಕೆ.ಕಯ್ಯರ್, ಮಂಡಲ ಅಧ್ಯಕ್ಷ ಆದರ್ಶ ಬಿ.ಎಂ.ಹೊಸಂಗಡಿ, ಜಿಲ್ಲಾ ಕಾರ್ಯದರ್ಶಿ ಮಣಿಕಂಠ ರೈ ಪಟ್ಲ, ಕೆ.ವಿ.ಭಟ್, ಯತೀರಾಜ್ ಶೆಟ್ಟಿ, ವಕೀಲ ನವೀನ್‌ರಾಜ್ ಕೆ.ಜೆ., ಹರಿಶ್ಚಂದ್ರ ಎಂ.ನೇತೃತ್ವ ವಹಿಸಿದ್ದರು. ರಕ್ಷಣ್ ಅಡಕಳ ಸ್ವಾಗತಿಸಿದರು.

ಬೈಕ್ ರ್‍ಯಾಲಿ ಹೊಸಂಗಡಿ-ಮಿಯಪದವು-ಪೈವಳಿಕೆ ದಾರಿಯಾಗಿ ಕುಂಬಳೆಯಲ್ಲಿ ಸಮಾಪನಗೊಂಡಿತು. ಬಿಜೆಪಿ ರಾಜ್ಯ ಕೌನ್ಸಿಲ್ ಸದಸ್ಯ ವಕೀಲ ವಿ.ರವೀಂದ್ರನ್ ಸಮಾರೋಪ ಭಾಷಣ ಮಾಡಿದರು.

Share This Article

ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿ​ಕ್ಸ್​​​​​ | Health Tips

ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…

ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips

ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

Pressure Cooker : ಪ್ರೆಶರ್​ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…