ಪಶ್ಚಿಮ ಬಂಗಾಳದಲ್ಲಿ ಬಡಿದಾಡಿಕೊಂಡ ಬಿಜೆಪಿ, ಟಿಎಂಸಿ ಕಾರ್ಯಕರ್ತರು; ವಾಹನಗಳೆಲ್ಲ ಧ್ವಂಸ
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ಗೂಂಡಾಗಿರಿ, ರಾಜಕೀಯ ಪಕ್ಷಗಳ ನಡುವಿನ ಹೊಡೆದಾಟ ಹೊಸದಲ್ಲ. ಇಂದು ಮತ್ತೆ ಅದು ಪುನರಾವರ್ತನೆಗೊಂಡಿದೆ. ಅಂಫಾನ್ ಚಂಡಮಾರುತದಿಂದ ಸಂತ್ರಸ್ತರಾದವರಿಗೆ ಪರಿಹಾರ ವಿತರಣೆ ಮಾಡುವಾಗ ಗೋಲ್ಮಾಲ್ ಆಗಿದೆ, ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಇಂದು ಪಶ್ಚಿಮ ಬಂಗಾಳದ 24 ಪರಗಣ ಏರಿಯಾದಲ್ಲಿ ನಡೆದ ಪ್ರತಿಭಟನೆ ವೇಳೆ, ಬಿಜೆಪಿ ಕಾರ್ಯಕರ್ತರು ಹಾಗೂ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಿಗ್ಗಾಮುಗ್ಗಾ ಬಡಿದಾಡಿಕೊಂಡಿದ್ದಾರೆ. ಅಂಫಾನ್ ಚಂಡಮಾರುತದಿಂದ ತೊಂದರೆಗೊಳಗಾದವರಿಗೆ ನೆರವು ನೀಡುವಾಗ ರಾಜ್ಯ ಸರ್ಕಾರ ಭ್ರಷ್ಟಾಚಾರ ಎಸಗಿದೆ ಎಂದು ಆರೋಪಿಸಿದ ಬಿಜೆಪಿ … Continue reading ಪಶ್ಚಿಮ ಬಂಗಾಳದಲ್ಲಿ ಬಡಿದಾಡಿಕೊಂಡ ಬಿಜೆಪಿ, ಟಿಎಂಸಿ ಕಾರ್ಯಕರ್ತರು; ವಾಹನಗಳೆಲ್ಲ ಧ್ವಂಸ
Copy and paste this URL into your WordPress site to embed
Copy and paste this code into your site to embed