ಪಶ್ಚಿಮ ಬಂಗಾಳದಲ್ಲಿ ಬಡಿದಾಡಿಕೊಂಡ ಬಿಜೆಪಿ, ಟಿಎಂಸಿ ಕಾರ್ಯಕರ್ತರು; ವಾಹನಗಳೆಲ್ಲ ಧ್ವಂಸ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ಗೂಂಡಾಗಿರಿ, ರಾಜಕೀಯ ಪಕ್ಷಗಳ ನಡುವಿನ ಹೊಡೆದಾಟ ಹೊಸದಲ್ಲ. ಇಂದು ಮತ್ತೆ ಅದು ಪುನರಾವರ್ತನೆಗೊಂಡಿದೆ. ಅಂಫಾನ್​ ಚಂಡಮಾರುತದಿಂದ ಸಂತ್ರಸ್ತರಾದವರಿಗೆ ಪರಿಹಾರ ವಿತರಣೆ ಮಾಡುವಾಗ ಗೋಲ್​ಮಾಲ್​ ಆಗಿದೆ, ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಇಂದು ಪಶ್ಚಿಮ ಬಂಗಾಳದ 24 ಪರಗಣ ಏರಿಯಾದಲ್ಲಿ ನಡೆದ ಪ್ರತಿಭಟನೆ ವೇಳೆ, ಬಿಜೆಪಿ ಕಾರ್ಯಕರ್ತರು ಹಾಗೂ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಿಗ್ಗಾಮುಗ್ಗಾ ಬಡಿದಾಡಿಕೊಂಡಿದ್ದಾರೆ. ಅಂಫಾನ್​ ಚಂಡಮಾರುತದಿಂದ ತೊಂದರೆಗೊಳಗಾದವರಿಗೆ ನೆರವು ನೀಡುವಾಗ ರಾಜ್ಯ ಸರ್ಕಾರ ಭ್ರಷ್ಟಾಚಾರ ಎಸಗಿದೆ ಎಂದು ಆರೋಪಿಸಿದ ಬಿಜೆಪಿ … Continue reading ಪಶ್ಚಿಮ ಬಂಗಾಳದಲ್ಲಿ ಬಡಿದಾಡಿಕೊಂಡ ಬಿಜೆಪಿ, ಟಿಎಂಸಿ ಕಾರ್ಯಕರ್ತರು; ವಾಹನಗಳೆಲ್ಲ ಧ್ವಂಸ