ರಾಷ್ಟ್ರಗೀತೆಗೆ ತಮಿಳುನಾಡು ಸರ್ಕಾರ ವಿರೋಧ: ಭಾಷಣ ತಿರಸ್ಕರಿಸಿ ಹೊರ ನಡೆದ ರಾಜ್ಯಪಾಲ ರವಿ

ಚೆನ್ನೈ: ಮುಖ್ಯಮಂತ್ರಿ ಎಂಕೆ ಸ್ಟಾಲಿನ್​ ನೇತೃತ್ವದ ಸರ್ಕಾರದ ಧೋರಣೆ ಬಗ್ಗೆ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅಸಹನೆ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಅಧಿವೇಶನ ಪ್ರಾರಂಭದ ದಿನ ನಿಗದಿಯಾಗಿದ್ದ ಭಾಷಣವನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಇದನ್ನೂ ಓದಿ:ಬಣ್ಣ ಬಣ್ಣದ ‘ಬಾಂಬೆ ಮಿಠಾಯಿ’ ಬಲು ಅಪಾಯಕಾರಿ: ಮಾರಾಟಕ್ಕೆ ನಿಷೇಧ ಹೇರಿದ ಪುದುಚೇರಿ ಸರ್ಕಾರ #WATCH | Tamil Nadu Governor RN Ravi, who refused to read the address given by the government to him … Continue reading ರಾಷ್ಟ್ರಗೀತೆಗೆ ತಮಿಳುನಾಡು ಸರ್ಕಾರ ವಿರೋಧ: ಭಾಷಣ ತಿರಸ್ಕರಿಸಿ ಹೊರ ನಡೆದ ರಾಜ್ಯಪಾಲ ರವಿ