ಬೆದರಿಸುವುದು ಕಾಂಗ್ರೆಸ್ ಸಂಸ್ಕೃತಿ: ಸಿಜೆಐಗೆ ವಕೀಲರ ಪತ್ರದ ಕುರಿತು ಪ್ರಧಾನಿ ಮೋದಿ ತಿರುಗೇಟು

ನವದೆಹಲಿ: ಪಟ್ಟಭದ್ರ ಹಿತಾಸಕ್ತಿ ಗುಂಪು” ನ್ಯಾಯಾಂಗದ ಮೇಲೆ ಒತ್ತಡ ಹೇರಲು ಮತ್ತು ನ್ಯಾಯಾಲಯಗಳಿಗೆ ಮಾನಹಾನಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ 600 ವಕೀಲರು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದ ಬೆನ್ನಲ್ಲೇ, ಪ್ರಧಾನಿ ಮೋದಿಯವರು ಪ್ರತಿಕ್ರಿಯಿಸಿದ್ದು, “ಬೆದರಿಸುವುದು, ಬೊಬ್ಬೆಹೊಡೆಯುವುದು ಕಾಂಗ್ರೆಸ್ ಸಂಸ್ಕೃತಿ” ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಭಾರತೀಯ ಮೂಲದ ಈ ತಳಿಯ ಹಸು ವಿಶ್ವದಲ್ಲೇ ದುಬಾರಿ ..ಮಾರಾಟವಾದ ಬೆಲೆ ಕೇಳಿದ್ರೆ ಹೌಹಾರ್ತೀರಾ! 5 ದಶಕಗಳ ಹಿಂದೆಯೇ ಕಾಂಗ್ರೆಸ್ಸಿಗರು “ಬದ್ಧ ನ್ಯಾಯಾಂಗ”ಕ್ಕೆ ಕರೆ ನೀಡಿದ್ದರು. ನಾಚಿಕೆಯಿಲ್ಲದೆ ತಮ್ಮ … Continue reading ಬೆದರಿಸುವುದು ಕಾಂಗ್ರೆಸ್ ಸಂಸ್ಕೃತಿ: ಸಿಜೆಐಗೆ ವಕೀಲರ ಪತ್ರದ ಕುರಿತು ಪ್ರಧಾನಿ ಮೋದಿ ತಿರುಗೇಟು