ರೈತರ ಆದಾಯ ಹೆಚ್ಚಿಸಲು ಕನ್ನಡದಲ್ಲಿ ‘ಇಂಡಿಯನ್ ಮನಿ ಡಾಟ್ ಕಾಂ’ ವಿಶೇಷ ಕೋರ್ಸ್ ಲೋಕಾರ್ಪಣೆ
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ‘ಇಂಡಿಯನ್ ಮನಿ ಡಾಟ್ ಕಾಂ’ನ ಫೈನಾನ್ಸಿಯಲ್ ಫ್ರೀಡಂ ಆ್ಯಪ್ನಲ್ಲಿ ರೈತರ ಆದಾಯ ಹೆಚ್ಚಳಕ್ಕೆ ಪೂರಕವಾಗಿ ವಿನ್ಯಾಸಗೊಳಿಸಿರುವ ವಿಶೇಷ ಕೋರ್ಸ್ ಇಂದು ಲೋಕಾರ್ಪಣೆ ಮಾಡಿದರು. ಬೆಂಗಳೂರಿನ ಶಾಂತಿನಗರದಲ್ಲಿರುವ ‘ಇಂಡಿಯನ್ ಮನಿ ಡಾಟ್ ಕಾಂ’ನ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಆದಾಯ ಹೆಚ್ಚಳದ ದೃಷ್ಟಿಯಿಂದ ವಿನ್ಯಾಸಗೊಳಿಸಲಾಗಿರುವ “ಸಮಗ್ರ ಕೃಷಿಯಲ್ಲಿ 365 ದಿನಗಳೂ ಆದಾಯ ಗಳಿಸುವುದು ಹೇಗೆ?” ಎನ್ನುವ ಕೋರ್ಸ್ ಅರ್ಥಪೂರ್ಣವಾಗಿದೆ. ರೈತರ ಉನ್ನತಿಯಾದರೆ … Continue reading ರೈತರ ಆದಾಯ ಹೆಚ್ಚಿಸಲು ಕನ್ನಡದಲ್ಲಿ ‘ಇಂಡಿಯನ್ ಮನಿ ಡಾಟ್ ಕಾಂ’ ವಿಶೇಷ ಕೋರ್ಸ್ ಲೋಕಾರ್ಪಣೆ
Copy and paste this URL into your WordPress site to embed
Copy and paste this code into your site to embed