2017ರಲ್ಲಿ ಹೆಗಲೇರಿದ ಪಾಪದ ಪ್ರಾಯಶ್ಚಿತ್ತಕ್ಕಾಗಿ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಡಿಕೆಶಿ ಭೇಟಿ!

ಹಾವೇರಿ: ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೈಲಾರ ಗ್ರಾಮದ ಸುಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಇಂದು ಭೇಟಿ ನೀಡಲಿದ್ದಾರೆ. 2017ರಲ್ಲಿ ಹೆಗಲೆರಿರುವ ಪಾಪ ಪ್ರಾಯಶ್ಚಿತ್ತಕ್ಕಾಗಿ ಮೈಲಾರಲಿಂಗೇಶ್ವರನಿಗೆ ಡಿಕೆಶಿ ರುದ್ರಾಭಿಷೇಕ ಮತ್ತು ಪೂಜೆ ನೇರವೇರಿಸಲಿದ್ದಾರೆಂದು ತಿಳಿದುಬಂದಿದೆ. 2017ರಲ್ಲಿ ಮೈಲಾರಕ್ಕೆ ಹೆಲಿಕ್ಯಾಪ್ಟರ್ ಮೂಲಕ ಡಿಕೆಶಿ ಬಂದಿದ್ದರು. ದೇವರ ನುಡಿ ಅಥವಾ ಕಾರ್ಣಿಕ ನುಡಿಯುವ ವೇಳೆ ಭಕ್ತರ ಚಿತ್ತಕ್ಕೆ ಹೆಲಿಕಾಪ್ಟರ್​ ಶಬ್ದದ ಮೂಲಕ ಡಿಕೆಶಿ ಭಂಗ ತಂದಿದ್ದರು ಎನ್ನಲಾಗಿದೆ. ರಾಜ್ಯದ ಮೂಲೆ ಮೂಲೆಯಿಂದ ಕಾಲ್ನಡಿಗೆಯಲ್ಲಿ ಮಾತ್ರ … Continue reading 2017ರಲ್ಲಿ ಹೆಗಲೇರಿದ ಪಾಪದ ಪ್ರಾಯಶ್ಚಿತ್ತಕ್ಕಾಗಿ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಡಿಕೆಶಿ ಭೇಟಿ!