ಇಂದು ಸಕ್ಕರೆ ನಾಡಲ್ಲಿ ಮೋದಿ ಹವಾ! ಪ್ರಧಾನಿ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಇಲ್ಲಿದೆ…

ಮಂಡ್ಯ: ಕರ್ನಾಟಕದ ಮೇಲೆ ಕಣ್ಣಿಟ್ಟಿರುವ ಪ್ರಧಾನಿ ಮೋದಿ, ಚುನಾವಣೆ ಸಮೀಪಿಸುತ್ತಿದ್ದಂತೆ ಆಗಾಗ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಪ್ರಧಾನಿ ಮೋದಿ ಅವರು ಬರಲಿದ್ದು, ಒಕ್ಕಲಿಗರ ಕೋಟೆಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ನೂತನವಾಗಿ ನಿರ್ಮಾಣವಾಗಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ಮೋದಿ ಇಂದು ಲೋಕಾರ್ಪಣೆಗೊಳಿಸಲಿದ್ದಾರೆ. ಸುಮಾರು 118 ಕಿ.ಮೀ ಉದ್ದದ ಮೈ-ಬೆಂ ದಶಪಥ ಹೆದ್ದಾರಿಯನ್ನು ಒಟ್ಟು 8,479 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಕಾಮಗಾರಿ ವೆಚ್ಚ ಮತ್ತಷ್ಟು … Continue reading ಇಂದು ಸಕ್ಕರೆ ನಾಡಲ್ಲಿ ಮೋದಿ ಹವಾ! ಪ್ರಧಾನಿ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಇಲ್ಲಿದೆ…