ಶಿಕ್ಷಕರಿಗೆ 30 ತೊಲೆ ಬೆಳ್ಳಿ ಕೊಟ್ಟು ಬೀಳ್ಕೊಟ್ಟ ಗ್ರಾಮಸ್ಥರು

blank

ಮುದಗಲ್: ತಲೇಖಾನ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 14 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಇಬ್ಬರು ಶಿಕ್ಷಕರಿಗೆ 30 ತೊಲ ಬೆಳ್ಳಿ ಉಡುಗೊರೆ ನೀಡುವ ಮೂಲಕ ಗ್ರಾಮಸ್ಥರು ಬೀಳ್ಕೊಟ್ಟರು.

ತೆರೆದ ವಾಹನದ ಮೂಲಕ ಮೆರವಣಿಗೆ ಮಾಡಿದ ವಿದ್ಯಾರ್ಥಿ, ಹಳೆಯ ವಿದ್ಯಾರ್ಥಿಗಳ ಬಳಗ ಮತ್ತು ಗ್ರಾಮಸ್ಥರು ಶಿಕ್ಷಕರಾದ ಹನುಮಂತಪ್ಪ ನಾಯಕ ಹಾಗೂ ಅಶೋಕ ಆಡಿನ ಅವರ ಮೇಲೆ ಹೂವು ಮಳೆ ಸುರಿಸಿದರು.

ಮೆರವಣಿಗೆಯಲ್ಲಿ ಡೊಳ್ಳು, ಗಾಯನ ಗಮನಸೆಳೆಯಿತು. ವೇದಿಕೆಯ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ನೋಡಿ ವಿದ್ಯಾರ್ಥಿಗಳು ಕಣ್ಣೀರಾದರು. ಎಸ್‌ಡಿಎಂಸಿ ಅಧ್ಯಕ್ಷ ವೀರೇಶ್, ಸಿಆರ್‌ಸಿ ಶರಣಪ್ಪ, ಶಿಕ್ಷಕರಾದ ಶಿವಲಿಂಗಯ್ಯ ಹಿರೇಮಠ, ನಾಗರಾಜ, ಸುಭಾಷ, ಧನಕಪ್ಪ, ಕನಕಪ್ಪ, ವೀರನಗೌಡ, ವೆಂಕಟೇಶ ಸೇರಿದಂತೆ ಅನೇಕರಿದ್ದರು.

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…