VIDEO| ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿಗೆ ಟೋಲ್ ಸಿಬ್ಬಂದಿ ಅವಾಜ್!
ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಟೋಲ್ ಸಿಬ್ಬಂದಿ ಮಳವಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಅವರಿಗೆ ಏಕವಚನದಲ್ಲೇ ವಾಗ್ವಾದ ನಡೆಸಿರುವ ಘಟನೆ ನಡೆದಿದೆ. ಘಟನೆಯೂ ಕುಂಬಳಗೋಡು ಬಳಿ ಇರುವ ಕಣಮಿಣಿಕೆ ಟೋಲ್ ಪ್ಲಾಜಾದಲ್ಲಿ ನಡೆದಿದ್ದು ಸಿಬ್ಬಂದಿ ಶಾಸಕನೊಂದಿಗೆ ವಾಗ್ವಾದದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಏನಿದೆ? ಭಾನುವಾರ(ಜೂನ್ 04)ದಂದು ಬೆಂಗಳೂರಿನಿಂದ ಮಳವಳ್ಳಿಯತ್ತ ಹೊರಟಿದ್ದ ಶಾಸಕ ನರೇಂದ್ರ ಸ್ವಾಮಿ ಅವರ ಕಾರನ್ನು ಕಣಮಿಣಿಕೆ ಟೋಲ್ ಬಳಿ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಕಾರಿನ … Continue reading VIDEO| ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿಗೆ ಟೋಲ್ ಸಿಬ್ಬಂದಿ ಅವಾಜ್!
Copy and paste this URL into your WordPress site to embed
Copy and paste this code into your site to embed