ಕಾಂಗ್ರೆಸ್​ನಿಂದ ಟೋಲ್ ರಾಜಕಾರಣ: ಸಿಎಂ ಬೊಮ್ಮಾಯಿ‌ ಕಟು ಟೀಕೆ

ಬೆಂಗಳೂರು: ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಕಾನೂನು ಪ್ರಕಾರ ಟೋಲ್ ಸಂಗ್ರಹಿಸುತ್ತಿದ್ದು, ಜನಸಾಮಾನ್ಯರಿಗೆ ಈ ವಿಚಾರ ಗೊತ್ತಿದೆ. ಪ್ರತಿಭಟನೆ ಮೂಲಕ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಟುವಾಗಿ ಟೀಕಿಸಿದರು. ಆರ್ ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ರಾಷ್ಟ್ರೀಯ ಹೆದ್ದಾರಿ ಟೋಲ್ ರಸ್ತೆ ಎಂದು ಎಲ್ಲರಿಗೂ ಗೊತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜಕೀಯ ಮಾಡುತ್ತಿದ್ದಾರೆ. ಅವರು ಬಳಸುವ ಭಾಷೆ, ಅವರು ನಡೆದುಕೊಂಡ ರೀತಿ ಯಾವುದೇ ಕನ್ನಡಿಗರಿಗೆ ಶೋಭೆ ತರುವಂಥದಲ್ಲ … Continue reading ಕಾಂಗ್ರೆಸ್​ನಿಂದ ಟೋಲ್ ರಾಜಕಾರಣ: ಸಿಎಂ ಬೊಮ್ಮಾಯಿ‌ ಕಟು ಟೀಕೆ