ಬೆಂಗಳೂರು-ಮೈಸೂರು ದಶಪಥ: ನಾಳೆಯಿಂದಲೇ ಟೋಲ್ ಕಲೆಕ್ಷನ್; ಪೊಲೀಸ್ ಭದ್ರತೆಯಲ್ಲಿ ಹಣ ಸಂಗ್ರಹಕ್ಕೆ ಸಜ್ಜು

ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಿನ್ನೆಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡಿದ್ದು, ಅಲ್ಲಿ ನಾಳೆಯಿಂದಲೇ ಟೋಲ್ ಸಂಗ್ರಹ ಕೂಡ ಆರಂಭವಾಗಲಿದೆ. ಟೋಲ್​ ಸಂಗ್ರಹಕ್ಕೆ ವಿರೋಧ ಇರುವುದರಿಂದ ಮತ್ತು ನಾಳೆ ಪ್ರತಿಭಟನೆ ಆಗಲಿರುವ ಸಾಧ್ಯತೆ ಇರುವುದರಿಂದ ಟೋಲ್​ ಸಂಗ್ರಹಕ್ಕಾಗಿ ಪೊಲೀಸ್ ಬಂದೋಬಸ್ತ್​ ಕೂಡ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಪ್ರಿಯಕರನ ಭೇಟಿಗೆಂದು ಬಂದ ಗಗನಸಖಿ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವು; ಪರಿಚಯ-ಪ್ರೇಮವಾದ 6 ತಿಂಗಳಲ್ಲೇ ಮರಣ ಈ ಹಿಂದೆಯೇ ಒಮ್ಮೆ ಟೋಲ್ ಸಂಗ್ರಹಕ್ಕೆ ಮುಂದಾಗಿದ್ದರೂ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೆದ್ದಾರಿ … Continue reading ಬೆಂಗಳೂರು-ಮೈಸೂರು ದಶಪಥ: ನಾಳೆಯಿಂದಲೇ ಟೋಲ್ ಕಲೆಕ್ಷನ್; ಪೊಲೀಸ್ ಭದ್ರತೆಯಲ್ಲಿ ಹಣ ಸಂಗ್ರಹಕ್ಕೆ ಸಜ್ಜು