ಮುಯ್ಯಿಗೆ ಮುಯ್ಯಿ…ಲಷ್ಕರ್​ ಎ ತೊಯ್ಬಾದ ಕಮಾಂಡರ್​ ಉಡೀಸ್​

ಶ್ರೀನಗರ: ಇಂದು ಬಾರಾಮುಲ್ಲಾದಲ್ಲಿ ನಡೆದ ಎನ್​ಕೌಂಟರ್​​ನಲ್ಲಿ ಉಗ್ರರ ದಾಳಿಗೆ ಸಿಆರ್​ಪಿಎಫ್​ನ ಇಬ್ಬರು ಯೋಧರು ಹಾಗೂ ಓರ್ವ ಪೊಲೀಸ್​ ಹುತಾತ್ಮರಾಗಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ಯೋಧರು ಲಷ್ಕರ್​ ಎ ತೊಯ್ಬಾದ ಉನ್ನತ ಕಮಾಂಡರ್​ ಸಜ್ಜಾದ್​​ನನ್ನು ಕೊಂದು ಹಾಕಿದ್ದಾರೆ. ಈ ಬಗ್ಗೆ ಜಮ್ಮುಕಾಶ್ಮೀರದ ಐಜಿ ವಿಜಯ್​ಕುಮಾರ್​ ಅವರು ಮಾಹಿತಿ ನೀಡಿದ್ದು, ಲಷ್ಕರ್​ ಎ ತೊಯ್ಬಾದ ಸಜ್ಜಾದ್​ ಅಲಿಯಾಸ್​ ಹೈದರ್​​ನನ್ನು ಹತ್ಯೆ ಮಾಡಲಾಗಿದೆ. ಇದು ಭದ್ರತಾ ಪಡೆ ಮತ್ತು ಪೊಲೀಸರ ಮಹತ್ವದ ಸಾಧನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಬಿಜೆಪಿ ಮುಖಂಡರಲ್ಲಿ … Continue reading ಮುಯ್ಯಿಗೆ ಮುಯ್ಯಿ…ಲಷ್ಕರ್​ ಎ ತೊಯ್ಬಾದ ಕಮಾಂಡರ್​ ಉಡೀಸ್​