ಮುಯ್ಯಿಗೆ ಮುಯ್ಯಿ…ಲಷ್ಕರ್ ಎ ತೊಯ್ಬಾದ ಕಮಾಂಡರ್ ಉಡೀಸ್
ಶ್ರೀನಗರ: ಇಂದು ಬಾರಾಮುಲ್ಲಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಉಗ್ರರ ದಾಳಿಗೆ ಸಿಆರ್ಪಿಎಫ್ನ ಇಬ್ಬರು ಯೋಧರು ಹಾಗೂ ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ಯೋಧರು ಲಷ್ಕರ್ ಎ ತೊಯ್ಬಾದ ಉನ್ನತ ಕಮಾಂಡರ್ ಸಜ್ಜಾದ್ನನ್ನು ಕೊಂದು ಹಾಕಿದ್ದಾರೆ. ಈ ಬಗ್ಗೆ ಜಮ್ಮುಕಾಶ್ಮೀರದ ಐಜಿ ವಿಜಯ್ಕುಮಾರ್ ಅವರು ಮಾಹಿತಿ ನೀಡಿದ್ದು, ಲಷ್ಕರ್ ಎ ತೊಯ್ಬಾದ ಸಜ್ಜಾದ್ ಅಲಿಯಾಸ್ ಹೈದರ್ನನ್ನು ಹತ್ಯೆ ಮಾಡಲಾಗಿದೆ. ಇದು ಭದ್ರತಾ ಪಡೆ ಮತ್ತು ಪೊಲೀಸರ ಮಹತ್ವದ ಸಾಧನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಬಿಜೆಪಿ ಮುಖಂಡರಲ್ಲಿ … Continue reading ಮುಯ್ಯಿಗೆ ಮುಯ್ಯಿ…ಲಷ್ಕರ್ ಎ ತೊಯ್ಬಾದ ಕಮಾಂಡರ್ ಉಡೀಸ್
Copy and paste this URL into your WordPress site to embed
Copy and paste this code into your site to embed