ಕಚೇರಿಯಲ್ಲಿ ನೇಣಿಗೆ ಯತ್ನಿಸಿದ ಮಹಿಳಾ ಅಧಿಕಾರಿ: ಪ್ರಭಾವಿ ಚುನಾಯಿತ ಪ್ರತಿನಿಧಿಯಿಂದ ಕಿರುಕುಳ

| ಪಂಪಾರಡ್ಡಿ ಅರಳಹಳ್ಳಿ ಕಾರಟಗಿ (ಕೊಪ್ಪಳ) ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಐಎಎಸ್ ಅಧಿಕಾರಿ ಡಿ.ಕೆ.ರವಿ ಮತ್ತು ಡಿವೈಎಸ್ಪಿ ಎಂ.ಕೆ.ಗಣೇಶ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಕನಕಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ತಡವಾಗಿ ಗೊತ್ತಾಗಿದೆ. ಮಹಿಳಾ ಅಧಿಕಾರಿಯೊಬ್ಬರು ಕಳೆದ ಡಿ.13ರ ಸಂಜೆ ಬಿಜೆಪಿ ಚುನಾಯಿತ ಪ್ರತಿನಿಧಿ ಮತ್ತು ಪ್ರಭಾವಿ ನಾಯಕರೊಬ್ಬರ ಜತೆ ದೂರವಾಣಿಯಲ್ಲಿ ಆವೇಶ ಭರಿತರಾಗಿ ಮಾತನಾಡುತ್ತ ಕಚೇರಿಯಲ್ಲೇ ನೇಣು ಹಾಕಿಕೊಳ್ಳಲು ಮುಂದಾಗಿದ್ದರು ಎನ್ನಲಾಗಿದ್ದು, ಇದು ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. … Continue reading ಕಚೇರಿಯಲ್ಲಿ ನೇಣಿಗೆ ಯತ್ನಿಸಿದ ಮಹಿಳಾ ಅಧಿಕಾರಿ: ಪ್ರಭಾವಿ ಚುನಾಯಿತ ಪ್ರತಿನಿಧಿಯಿಂದ ಕಿರುಕುಳ