ಮಧ್ಯಪ್ರದೇಶದಲ್ಲಿ ಮತ್ತಿಬ್ಬರು ಶಾಸಕರಿಂದ ರಾಜೀನಾಮೆ: 22ಕ್ಕೆ ಏರಿತು ಕಾಂಗ್ರೆಸ್ಗೆ ಕೈ ಕೊಟ್ಟವರ ಸಂಖ್ಯೆ
ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಕಂಟಕವಾಗಿ ಕಾಡಲಾರಂಭಿಸಿದೆ. ಜ್ಯೋತಿರಾದಿತ್ಯ ಸಿಂಧ್ಯಾ ರಾಜೀನಾಮೆ ಕಾಂಗ್ರೆಸ್ ಪಕ್ಷಕ್ಕೆ ನೀಡದ ಬೆನ್ನಲ್ಲೇ 19 ಶಾಸಕರು ರಾಜೀನಾಮೆಯನ್ನು ಸಲ್ಲಿಸಿದ್ದರು. ಇದೀಗ ಶಾಸಕ ಅದಾಲ್ ಸಿಂಗ್ ಕನ್ಸಾನ್ ಮತ್ತು ಮನೋಜ್ ಚೌಧರಿ ರಾಜೀನಾಮೆ ಸಲ್ಲಿಸಿದ್ದು ಪಕ್ಷ ತೊರೆದ ಶಾಸಕರ ಸಂಖ್ಯೆ 22ಕ್ಕೆ ಏರಿದೆ. ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧ್ಯಾ ಸೋಮವಾರ ರಾತ್ರಿ ರಾಜೀನಾಮೆ ಪತ್ರವನ್ನು ಸಲ್ಲಿಕೆ ವಿಚಾರವನ್ನು ಟ್ವೀಟ್ ಮೂಲಕ ಬಹಿರಂಗಪಡಿಸಿದ್ದರು. ಅದರ ಬೆನ್ನಲ್ಲೇ 19 ಶಾಸಕರು ಬೆಂಗಳೂರಿನಲ್ಲಿ ಇದ್ದುಕೊಂಡೇ ತಮ್ಮ ರಾಜೀನಾಮೆ … Continue reading ಮಧ್ಯಪ್ರದೇಶದಲ್ಲಿ ಮತ್ತಿಬ್ಬರು ಶಾಸಕರಿಂದ ರಾಜೀನಾಮೆ: 22ಕ್ಕೆ ಏರಿತು ಕಾಂಗ್ರೆಸ್ಗೆ ಕೈ ಕೊಟ್ಟವರ ಸಂಖ್ಯೆ
Copy and paste this URL into your WordPress site to embed
Copy and paste this code into your site to embed