ಒಂದು ಸ್ಫೋಟ, ಒಂಬತ್ತು ಸಾವು: ಶುಭ ಸಮಾರಂಭದ ಮನೆಯಲ್ಲಿ ಸೂತಕದ ಕಾವು..
ಯಾದಗಿರಿ: ಸಂಭ್ರಮದಲ್ಲಿದ್ದ ಕುಟುಂಬಸ್ಥರು ನಡೆಸಿದ ಶುಭ ಸಮಾರಂಭದ ಸಂದರ್ಭದಲ್ಲಿ ನಡೆದ ಒಂದೇ ಒಂದು ಸ್ಫೋಟ ಒಟ್ಟು ಒಂಬತ್ತು ಮಂದಿಯನ್ನು ಬಲಿ ಪಡೆದಿದ್ದು, ಆ ಮನೆಯಲ್ಲಿನ ಸೂತಕದ ಕಾವು ದಿನೇದಿನೆ ಹೆಚ್ಚಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಫೆ. 25ರಂದು ಕೃಷ್ಣಾ ಭಾಗ್ಯ ಜಲನಿಗಮದ (ಕೆಬಿಜೆಎನ್ಎಲ್) ನಿವೃತ್ತ ನೌಕರನ ಮನೆಯಲ್ಲಿ ಸೀಮಂತ ನಡೆಯುತ್ತಿದ್ದ ಸಂದರ್ಭದಲ್ಲಿ ಅಡುಗೆ ಅನಿಲ ಸ್ಫೋಟಗೊಂಡು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅದರಲ್ಲಿ 8 ಜನರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ … Continue reading ಒಂದು ಸ್ಫೋಟ, ಒಂಬತ್ತು ಸಾವು: ಶುಭ ಸಮಾರಂಭದ ಮನೆಯಲ್ಲಿ ಸೂತಕದ ಕಾವು..
Copy and paste this URL into your WordPress site to embed
Copy and paste this code into your site to embed